ನಿನ್ನೆ ಸಿಎಂ ಸಿದ್ಧರಾಮಯ್ಯ ನೇತೃತ್ವದಲ್ಲಿ ನಡೆದಂತ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಅನ್ನಭಾಗ್ಯ ಯೋಜನೆಯ ಫಲಾನುಭವಿಗಳಿಗೆ ಹಣದ ಬದಲಾಗಿ 5 ಕೆಜಿ ಅಕ್ಕಿ ವಿತರಣೆ, ಅಧಿಕ ಬಡ್ಡಿ ನಿಷೇಧ ತಿದ್ದುಪಡಿ ಕಾಯ್ದೆ ಸೇರಿದಂತೆ 5 ಮಹತ್ವದ ವಿಧೇಯಕಗಳಿಗೆ ಅನುಮೋದನೆ ನೀಡಲಾಗಿದೆ.

ಈ ಸುದ್ದಿಗೆ ನಿಮ್ಮ ಪ್ರತಿಕ್ರಿಯೆಯನ್ನು ವಿಶ್ರಾಂತಿ ಮಾಡಿ

Leave a Comment

Share This